Featured

Karnataka Budget :  ನಿರುದ್ಯೋಗಿಗಳಿಗೆ ‘ಯುವ ಸ್ನೇಹಿ’ ಯೋಜನೆ -2000 ಆರ್ಥಿಕ ನೆರೆವು – Vishwanews24

Karnataka Budget :  ನಿರುದ್ಯೋಗಿಗಳಿಗೆ ‘ಯುವ ಸ್ನೇಹಿ’ ಯೋಜನೆ -2000 ಆರ್ಥಿಕ ನೆರೆವು

ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ  20 ಲಕ್ಷ ರೂವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಬೆಂಗಳೂರು: ಪದವಿ ಶಿಕ್ಷಣವನ್ನು ಮುಗಿಸಿ ಮೂರು ವರ್ಷದ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ ಸ್ಮರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಈಡಲು ‘ಯುವ ಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2000 ರೂ.ಗಳ ಒಂದು ಬಾರಿಯ ಆರ್ಥಿಕ ನೆರೆವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಬದುಕುವ ದಾರಿ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದೇ ಇರುವ ಯುವಕರಿಗೆ ಐಟಿಐಗಳಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿ 3ಗಳ ತಿಂಗಳಿಗೆ ಮಾಸಿಕ 1500 ರೂ. ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

https://www.vishwanews24.com/%e0%b2%95%e0%b2%be%e0%b2%aa%e0%b3%81-%e0%b2%8e%e0%b2%b2%e0%b3%8d%e0%b2%b2%e0%b3%82%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b3%87%e0%b2%b6%e0%b3%8d%e0%b2%b5%e0%b2%b

ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ  20 ಲಕ್ಷ ರೂವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಅಲ್ಪ ಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥುಗಳು ಶೇ.97ರಷ್ಟು ಉತ್ತೀರ್ಣರಾಗಿರುತ್ತಾರೆ. ಈ ಪೈಕಿ ಶೇ.90ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಯಲಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ ಎಂದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

16 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

16 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

18 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

18 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

18 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

18 hours ago