Featured

Karnataka Budget – ರಾಜ್ಯ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ ಜಾರಿ: ಬಜೆಟ್’ನಲ್ಲಿ ಸಿಎಂ ಮಹತ್ವದ ಘೋಷಣೆ – Vishwanews24

Karnataka Budget – ರಾಜ್ಯ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ ಜಾರಿ: ‘ಬಜೆಟ್’ನಲ್ಲಿ ಸಿಎಂ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.

ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದರು.

ಈ ವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳ್ನು ವಿಲೇವಾರಿ ಮಾಡಲಾಗಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತ್ರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

7 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

8 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

8 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

8 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

8 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

9 hours ago