Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ – Vishwanews24

Featured, ರಾಜ್ಯ ನ್ಯೂಸ್

Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ , 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ ಮಾಡಲಾಗುವುದು.

ಬೆಳ್ತಂಗಡಿ : ಉಜಿರೆ ಕಾಲೇಜಿನ ವಿಧ್ಯಾರ್ಥಿನಿ ನಾಪತ್ತೆ – Vishwanews24

Leave a Reply