Featured

Karnataka Budget 2022 : ಕಾಶಿ ಯಾತ್ರೆಗೆ 5,000 ಸಹಾಯ ಧನ : ಸಿಎಂ ಬೊಮ್ಮಾಯಿ  -Vishwanews24

Karnataka Budget 2022 : ಕಾಶಿ ಯಾತ್ರೆಗೆ 5,000 ಸಹಾಯ ಧನ : ಸಿಎಂ ಬೊಮ್ಮಾಯಿ  -Vishwanews24

ಬೆಂಗಳೂರು : ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ, ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ.

* ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್.ಟಿ.ಡಿ.ಸಿ. ರೂಪಿಸಲಾಗುವುದು.

* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ. ತಲಾ 5,000 ರೂ.ಗಳ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ.

ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದೆ.
* ಭಕ್ತಾದಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ.

* 2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚ.

* ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ

* ಭಕ್ತಾದಿಗಳಿಗೆ ಆನ್ಲೈನ್ ಮುಖಾಂತರ ವಿವಿಧ ಸೇವೆಗ ಒದಗಿಸಲು ತಂತ್ರಾಂಶ ಜಾರಿ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago