ಬೆಂಗಳೂರು : ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ, ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ.
* ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್.ಟಿ.ಡಿ.ಸಿ. ರೂಪಿಸಲಾಗುವುದು.
* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ. ತಲಾ 5,000 ರೂ.ಗಳ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ.
ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದೆ.
* ಭಕ್ತಾದಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ.
* 2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚ.
* ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ
* ಭಕ್ತಾದಿಗಳಿಗೆ ಆನ್ಲೈನ್ ಮುಖಾಂತರ ವಿವಿಧ ಸೇವೆಗ ಒದಗಿಸಲು ತಂತ್ರಾಂಶ ಜಾರಿ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…