ಬೆಂಗಳೂರು : ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ, ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ.
* ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್.ಟಿ.ಡಿ.ಸಿ. ರೂಪಿಸಲಾಗುವುದು.
* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ. ತಲಾ 5,000 ರೂ.ಗಳ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ.
ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದೆ.
* ಭಕ್ತಾದಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ.
* 2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚ.
* ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ
* ಭಕ್ತಾದಿಗಳಿಗೆ ಆನ್ಲೈನ್ ಮುಖಾಂತರ ವಿವಿಧ ಸೇವೆಗ ಒದಗಿಸಲು ತಂತ್ರಾಂಶ ಜಾರಿ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…