Featured

Karnataka Budget 2022: ಪಡಿತರ ಚೀಟಿದಾರ’ರಿಗೆ   5 ಕೆಜಿ ಅಕ್ಕಿ ಜೊತೆಗೆ ಒಂದು ಕೆಜಿ ರಾಗಿ ಅಥವಾ ಜೋಳ ವಿತರಣೆ – Vishwanews24

Karnataka Budget 2022: ಪಡಿತರ ಚೀಟಿದಾರ’ರಿಗೆ   5 ಕೆಜಿ ಅಕ್ಕಿ ಜೊತೆಗೆ ಒಂದು ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಸಿರಿಧಾನ್ಯಗಳ ಬಳಕೆಯನ್ನು ಉತ್ತೇಚಿಸುವ ನಿಟ್ಟಿನಲ್ಲಿ, 2022-23ನೇ ಸಾಲಿನಲ್ಲಿ ಪಡಿತರ ಚೀಟಿದಾರರಿಗೆ ಐದು ಕೆಜಿ ಅಕ್ಕಿಯ ಜೊತೆಗೆ, ಒಂದು ಕೆಜಿ ರಾಗಿ ಅಥವಾ ಜೋಳವನ್ನು ವಿತರಿಸಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಆಹಾರ ಪದ್ದತಿಯಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿಸಲು 2022-23ನೇ ಸಾಲಿನಲ್ಲಿ ಸುಮಾರು 4.34 ಕೋಟಿ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿಯನ್ನು ಒದಗಿಸಲಾಗುತ್ತಿದೆ ಎಂದರು.

ಈ ವರ್ಷದಿಂದ ಪಡಿತರ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1,400 ಕೋಟಿಗಳ ವೆಚ್ಚದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳವನ್ನು ವಿತರಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago