Karnataka Budget 2022 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲು – Vishwanews24

Featured, ರಾಜ್ಯ ನ್ಯೂಸ್

Karnataka Budget 2022 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲು – Vishwanews24

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲಿಡಲಾಗಿದೆ.  ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯ ದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ

ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ, ಪದವಿ ಪೂರ್ವ ತರಗತಿ ಪ್ರಾರಂಭ, ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ, 25 ಕೋಟಿ ರೂ. ಅನುದಾನ

ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆಗೆ ಕ್ರಮ ಕಯಗೊಳ್ಳಲಾಗುವುದು.

Karnataka Budget 2022 : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 27 ಸಾವಿರ ಅತಿಥಿ ಶಿಕ್ಷಕರ ನೇಮಕ  – VIshwanews24

Leave a Reply