ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದಲ್ಲಿ ನೂತನ KSRP ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು, 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…