ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು, ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್, ವಿದ್ಯುತ್ ಸರಬರಾಜು ನಿಗಮಗಳ ಪುನರ್ ರಚನೆ, ಆಸ್ತಿ ಹಣ ಗಳಿಕೆ, ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ತಜ್ಞರ ಸಮಿತಿ ರಜನೆ, ನಿರಂತರವಾಗಿ ವುದ್ಯುತ್ ಸರಬರಾಜಿಗೆ ಉಪಕೇಂದ್ರ,, ಕೆಪಿಟಿಸಿಎಲ್ ವತಿಯಿಂದ 64 ಹೊಸ ಉಪಕೇಂದ್ರ, 10 ಸಾವಿರ ಸೌರಶಕ್ತಿ ನೀರಾವರಿ ಪಂಪ್ಸೆಟ್ ಹಾಗೂ 227 ಕೋಟಿ ರೂಪಾಯಿ ವೆಚ್ಚದಲ್ಲಿ ಸೌರಶಕ್ತಿ ಪಂಪ್ಸೆಟ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…