ಬೆಂಗಳೂರು:ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ರಾಜ್ಯ ಮಹತ್ವಾಕಾಂಕ್ಷಿ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸುವುದು. ಈ ಯೋಜೆನೆಗೆ 2ನೇ ಹಂತದ 260 ಕಿ.ಮೀ ಉದ್ದ ಗುರತ್ವ ಕಾಲುವೆ ಟಿ.ಜಿ ಹಳ್ಳಿ- ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಟಿ.ಜಿ ಗೌರೀಬಿದನೂರು ಫೀಡರ್ ಕಾಲುವೆ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜೆನಗೆ ಉಳಿಗೆ ಕಾಮಗಾರಿಗಳನ್ನು ಹಂತ, ಹಂತವಾಗಿ ಕಾರ್ಯಗತಗೊಳಿಸಲು ಕ್ರಮವಹಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ 3,000 ಕೋಟಿ ರೂಪಾಯಿ ಅನುದಾನ ಒದಗಿಲಸಾಗುವುದು.
ನೀರಾವರಿಗೆ ಆದ್ಯತೆ:
* ಕೃಷ್ಣಾ ಮೇಲ್ದಂಡೆ ಯೋಜೆನೆ ಹಂತ 3ಕ್ಕೆ- 5000 ಕೋಟಿ ರೂ.
* ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ- 1000 ಕೋಟಿ ರೂ
* ಭದ್ರಾ ಮೇಲ್ದಂಡೆ ಯೋಜನೆ- 3000 ಕೋಟಿ ರೂ ಅನುದಾನ
* ಮೇಕೆದಾಟು ಯೋಜನೆಗೆ 1,000 ಕೋಟಿ ಅನುದಾನ
* ಎತ್ತನಹೊಳೆ ಯೋಜನೆ- 3,000 ಕೋಟಿ ರೂ ಅನುದಾನ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…