Featured

Karnataka Budget-2022 : ರಾಜ್ಯದ ಕುರಿ, ಮೇಕೆ ಸಾಕಾಣಿಕೆದಾರಿಗೆ  ಪರಿಹಾರ ಧನ 2,500 ರಿಂದ 3,500ಕ್ಕೆ ಹೆಚ್ಚಳ, ವಿಮಾ ಸೌಲಭ್ಯ – Vishwanews24

Karnataka Budget-2022 : ರಾಜ್ಯದ ಕುರಿ, ಮೇಕೆ ಸಾಕಾಣಿಕೆದಾರಿಗೆ  ಪರಿಹಾರ ಧನ 2,500 ರಿಂದ 3,500ಕ್ಕೆ ಹೆಚ್ಚಳ, ವಿಮಾ ಸೌಲಭ್ಯ – Vishwanews24

ಬೆಂಗಳೂರು: ರಾಜ್ಯದ ಕುರಿ, ಮೇಕೆ ಸಾಕಾಣಿಕೆದಾರರು, ವಲಸೆ ಕುರಿಗಾರರಿಗೆ ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2500 ರಿಂದ 3500ಕ್ಕೆ ಹೆಚ್ಚಿಸಲಾಗಿದೆ. ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ರೇ 5 ಲಕ್ಷ ವಿಮಾ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2,500 ರೂಗಳಿಂದ 3,500 ರೂ ಗಳಿಗೆ ಹೆಚ್ಚಿಸಲಾಗುವುದು ಎಂದರು.

ಕುರಿ, ಮೇಕೆ ಸಾಕಾಣಿಕೆದಾರರು, ವಲಸೆಗಾರರು, ಆಕಸ್ಮಿಕ ಮರಣ ಹೊಂದಿದಲ್ಲಿ, ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು, ಕುರಿಗಾಯಿಗಳಿಗೆ ಐದು ಲಕ್ಷ ರೂ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದರು.

ಆರ್ಥಿಕವಾಗಿ ಹಿಂದುಳಿದ ಕುರಿಗಾರರಿಗೆ ವಸತಿ ಸೌಕರ್ಯದ ಜೊತೆಗೆ, ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯ ಧಾನ ನೀಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago