ಬೆಂಗಳೂರು: ರಾಜ್ಯದ ಕುರಿ, ಮೇಕೆ ಸಾಕಾಣಿಕೆದಾರರು, ವಲಸೆ ಕುರಿಗಾರರಿಗೆ ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2500 ರಿಂದ 3500ಕ್ಕೆ ಹೆಚ್ಚಿಸಲಾಗಿದೆ. ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ರೇ 5 ಲಕ್ಷ ವಿಮಾ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2,500 ರೂಗಳಿಂದ 3,500 ರೂ ಗಳಿಗೆ ಹೆಚ್ಚಿಸಲಾಗುವುದು ಎಂದರು.
ಕುರಿ, ಮೇಕೆ ಸಾಕಾಣಿಕೆದಾರರು, ವಲಸೆಗಾರರು, ಆಕಸ್ಮಿಕ ಮರಣ ಹೊಂದಿದಲ್ಲಿ, ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು, ಕುರಿಗಾಯಿಗಳಿಗೆ ಐದು ಲಕ್ಷ ರೂ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದರು.
ಆರ್ಥಿಕವಾಗಿ ಹಿಂದುಳಿದ ಕುರಿಗಾರರಿಗೆ ವಸತಿ ಸೌಕರ್ಯದ ಜೊತೆಗೆ, ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯ ಧಾನ ನೀಡಲಾಗುವುದು ಎಂದು ತಿಳಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…