ಬೆಂಗಳೂರು: ರಾಜ್ಯದ ಕುರಿ, ಮೇಕೆ ಸಾಕಾಣಿಕೆದಾರರು, ವಲಸೆ ಕುರಿಗಾರರಿಗೆ ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2500 ರಿಂದ 3500ಕ್ಕೆ ಹೆಚ್ಚಿಸಲಾಗಿದೆ. ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ರೇ 5 ಲಕ್ಷ ವಿಮಾ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅನುಗ್ರಹ ಕೊಡುಗೆ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ, ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2,500 ರೂಗಳಿಂದ 3,500 ರೂ ಗಳಿಗೆ ಹೆಚ್ಚಿಸಲಾಗುವುದು ಎಂದರು.
ಕುರಿ, ಮೇಕೆ ಸಾಕಾಣಿಕೆದಾರರು, ವಲಸೆಗಾರರು, ಆಕಸ್ಮಿಕ ಮರಣ ಹೊಂದಿದಲ್ಲಿ, ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು, ಕುರಿಗಾಯಿಗಳಿಗೆ ಐದು ಲಕ್ಷ ರೂ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದರು.
ಆರ್ಥಿಕವಾಗಿ ಹಿಂದುಳಿದ ಕುರಿಗಾರರಿಗೆ ವಸತಿ ಸೌಕರ್ಯದ ಜೊತೆಗೆ, ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯ ಧಾನ ನೀಡಲಾಗುವುದು ಎಂದು ತಿಳಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…