ಬೆಂಗಳೂರು: ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ ನೀಡಲು, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.
ಈ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ ಮತ್ತು ರಾಜ್ಯ ಸರ್ಕಾರವು 100 ಕೋಟಿ ರೂ ಗಳ ಷೇರು ಬಂಡವಾಳವನ್ನು ಒದಗಿಸಲಿದೆ ಎಂದು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…