ಬೆಂಗಳೂರು, ಮೈಸೂರು, ಕಲಬುರಗಿ,ಬೆಳಗಾವಿ ಎಂದು ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಲಾಗಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್, ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.
ಇದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು,ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು, ಗ್ರಾಮೀಣ ಜನರೆಗೆ ತಾಳೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ,
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…