Featured

Karnataka Budget 2022 : ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆ , ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು – VIshwanews24

Karnataka Budget 2022 : ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆ , ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು – VIshwanews24

ಮೀನುಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ಮೀಸಲಿಡಲಾಗುವುದು.  250 ಕೋಟಿರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿ್ರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago