Featured

Karnataka Budget 2022 : ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ – Vishwanews24

Karnataka Budget 2022 : ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲ, ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು.

ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ, ಹೋಬಳಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ದಿ ಮಾಡಲಾಗುವುದು ಎಂದು ಈ ಬಾರಿಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago