2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ₹1,600 ಕೋಟಿ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ ₹300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ ₹188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…