Karnataka Budget 2022 : ಉಡುಪಿ, ದ.ಕ, ಉ.ಕ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ’ – ಬೊಮ್ಮಾಯಿ ಘೋಷಣೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

Karnataka Budget 2022 : ಉಡುಪಿ, ದ.ಕ, ಉ.ಕ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ’ – ಬೊಮ್ಮಾಯಿ ಘೋಷಣೆ – Vishwanews24

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ 31,980 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.

Karnataka Budget 2022 : ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ನೂತನ 100 ಪಶುಚಿಕಿತ್ಸಾಲಯಗಳ ಸ್ಥಾಪನೆ – VIshwanews24

Leave a Reply