Karnataka Budget 2022 : ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ – Vishwanews24

Featured, ರಾಜ್ಯ ನ್ಯೂಸ್

Karnataka Budget 2022 : ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ – Vishwanews24

ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು, ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್, ವಿದ್ಯುತ್ ಸರಬರಾಜು ನಿಗಮಗಳ ಪುನರ್ ರಚನೆ, ಆಸ್ತಿ ಹಣ ಗಳಿಕೆ, ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ತಜ್ಞರ ಸಮಿತಿ ರಜನೆ, ನಿರಂತರವಾಗಿ ವುದ್ಯುತ್ ಸರಬರಾಜಿಗೆ ಉಪಕೇಂದ್ರ,, ಕೆಪಿಟಿಸಿಎಲ್ ವತಿಯಿಂದ 64 ಹೊಸ ಉಪಕೇಂದ್ರ, 10 ಸಾವಿರ ಸೌರಶಕ್ತಿ ನೀರಾವರಿ ಪಂಪ್‌ಸೆಟ್ ಹಾಗೂ  227 ಕೋಟಿ ರೂಪಾಯಿ ವೆಚ್ಚದಲ್ಲಿ ಸೌರಶಕ್ತಿ ಪಂಪ್‌ಸೆಟ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Karnataka Budget 2022: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ – VIshwanews24

Leave a Reply