Featured

Karnataka Budget 2023 : ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ – Vishwanews24

Karnataka Budget 2023 : ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿದ್ಯಾಶ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ. ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು.

Vishwa News 24

Recent Posts

ಬಂಟ್ವಾಳ: ಯುವತಿ ನಾಪತ್ತೆ – vishwanews24

ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…

24 seconds ago

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ – vishwanews24

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…

19 minutes ago

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ – vishwanews24

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…

28 minutes ago

ಧರ್ಮಸ್ಥಳ ಪ್ರಕರಣದ ಎಸ್ ಐ ಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ – vishwanews24

ಧರ್ಮಸ್ಥಳ ಪ್ರಕರಣದ ಎಸ್‍ಐಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ ಬೆಂಗಳೂರು : ಧರ್ಮಸ್ಥಳ ಪ್ರಕರಣದ…

41 minutes ago

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್‌ಗೆ  ಡಿಕ್ಕಿ ಹೊಡೆದ ಪರಿಣಾಮ…

48 minutes ago

ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…

59 minutes ago