Featured

Karnataka Budget 2023 : ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. ಅನುದಾನ – Vishwanews24

Karnataka Budget 2023 : ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. ಅನುದಾನ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.

ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ.

Vishwa News 24

Recent Posts

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ – vishwanews24

ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…

2 minutes ago

ಧರ್ಮಸ್ಥಳ ಪ್ರಕರಣದ ಎಸ್ ಐ ಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ – vishwanews24

ಧರ್ಮಸ್ಥಳ ಪ್ರಕರಣದ ಎಸ್‍ಐಟಿ ವರದಿ ಬಹಿರಂಗ ಮಾಡಲಿ : ಶಾಸಕ ವಿ.ಸುನಿಲ್ ಕುಮಾರ್ ಆಗ್ರಹ ಬೆಂಗಳೂರು : ಧರ್ಮಸ್ಥಳ ಪ್ರಕರಣದ…

15 minutes ago

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್‌ಗೆ  ಡಿಕ್ಕಿ ಹೊಡೆದ ಪರಿಣಾಮ…

22 minutes ago

ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…

33 minutes ago

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ – vishwanews24

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ ನವದೆಹಲಿ: ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ…

39 minutes ago

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ – vishwanews24

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ)…

44 minutes ago