ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ.
ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ಪಣಂಬೂರು: ಖಾಸಗಿ ಎಕ್ಸ್ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…