ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ವಿದ್ಯಾಶ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…