Featured

Karnataka Budget 2023 – ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಜಾರಿ : ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ – Vishwanews24

Karnataka Budget 2023 – ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಜಾರಿ : ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿದ್ಯಾಶ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

22 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

22 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago