Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ – vishwanews24

Featured, ರಾಜ್ಯ ನ್ಯೂಸ್

Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ

13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು. ಎಂದು  ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Karnataka Budget 2025: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು – vishwanews24

Leave a Reply