Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ – vishwanews24
Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ 2 ಕೋಟಿ ತನಕ ಮೀಸಲಾತಿ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಇನ್ನೂ ಈ ಬಾರಿಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,. ಗುತ್ತಿಗೆಯಲ್ಲಿ ಎರಡು ಕೋಟಿಯ ತನಕ ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ.
ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
Karnataka Budget 2025 : ರೈತರಿಗೆ 50 ಸಾವಿರ ಸಹಾಯ ಧನ – vishwanews24
