Karnataka Budget 2025 :  ಕಾರ್ಮಿಕ ಇಲಾಖೆಗೆ ಬಜೆಟ್ ಘೋಷಣೆಗಳೇನು? ಇಲ್ಲಿದೆ ಮಾಹಿತಿ –  vishwanews24

Featured, ರಾಜ್ಯ ನ್ಯೂಸ್

Karnataka Budget 2025 :  ಕಾರ್ಮಿಕ ಇಲಾಖೆಗೆ ಬಜೆಟ್ ಘೋಷಣೆಗಳೇನು? ಇಲ್ಲಿದೆ ಮಾಹಿತಿ 

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬಕ್ಕೆ 8 ಲಕ್ಷ ಪರಿಹಾರ

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ 31 ಜಿಲ್ಲೆಗಳಲ್ಲಿ ವಸತಿ ಶಾಲೆ

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಸಾವನ್ನಪ್ಪಿದ್ರೆ 1.5 ಲಕ್ಷ ಪರಿಹಾರ ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Karnataka Budget 2025  : ಬೆಂಗಳೂರು ವಿವಿಗೆ ‘ಮನಮೋಹನ್ ಸಿಂಗ್ ಯೂನಿವರ್ಸಿಟಿʼ ಎಂದು ಮರುನಾಮಕರಣ : ಸಿಎಂ ಸಿದ್ದರಾಮಯ್ಯ – vishwanews24

Leave a Reply