Featured

Karnataka Budget 2025: ಗರ್ಭಕಂಠದ ಕ್ಯಾನ್ಸ್‌ರ್‌ ತಡೆಗೆ ಉಚಿತ ಲಸಿಕೆ – vishwanews24

Karnataka Budget 2025: ರಾಜ್ಯದಲ್ಲಿ `ಗರ್ಭಕಂಠದ ಕ್ಯಾನ್ಸ್‌ರ್‌’ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ : CM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನುಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್‌ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Vishwa News 24

Recent Posts

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

1 hour ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

3 hours ago

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ  ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…

3 hours ago

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

20 hours ago