ಬೆಂಗಳೂರು : ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…