ಬೆಂಗಳೂರು : ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…