Featured

Karnataka Budget 2025: ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ – vishwanews24

Karnataka Budget 2025: ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ

ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ. 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (Tunnel) ಕಾರಿಡಾರ್‌ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.

ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್‌-ಡೆಕ್ಕರ್‌ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.

“ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.

ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.

ಕಾವೇರಿ 6ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್‌ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.

ಬೆಂಗಳೂರು ಬಿಸ್‌ನೆಸ್‌ ಕಾರಿಡಾರ್‌ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.

ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

8 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

8 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

8 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

9 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

10 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

10 hours ago