ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್-ಡೆಕ್ಕರ್ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
“ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
ಕಾವೇರಿ 6ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
ಬೆಂಗಳೂರು ಬಿಸ್ನೆಸ್ ಕಾರಿಡಾರ್ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.
ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…