ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
2 ವರ್ಷಗಳ ಮೆಟ್ರೋ ಹೆಚ್ಚುವರಿ ಮಾರ್ಗಗಳ ವಿಸ್ತರಣೆ
ನಮ್ಮ ಮೆಟ್ರೋ ದೇವನಹಳ್ಳಿ ವರೆಗೆ ವಿಸ್ತರಣೆ
ವರ್ತೂರು-ಬೆಳ್ಳಂದೂರು ಕೆರೆ ಪುನರುಜ್ಜೀವನಕ್ಕೆ 234 ಕೋಟಿ
ಬೆಂಗಳೂರಿನ ಹಜ್ ಭವನದಲ್ಲಿ KSOU ಸ್ಥಾಪನೆ
2026 ಕ್ಕೆ ವಿಜಯಪುರದಲ್ಲಿ ಏರ್ಪೋರ್ಟ್ ಆರಂಭ
ಕಂಬಳ, ಎತ್ತಿನಬಂಡಿ ಓಟ, ಮಲ್ಲಕಂಬ ಸ್ಪರ್ಧೆಗಳಿಗೆ ಉತ್ತೇಜನ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…