ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.
IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…