Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ – Vishwanews24
Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ , 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ ಮಾಡಲಾಗುವುದು.
ಬೆಳ್ತಂಗಡಿ : ಉಜಿರೆ ಕಾಲೇಜಿನ ವಿಧ್ಯಾರ್ಥಿನಿ ನಾಪತ್ತೆ – Vishwanews24
