Featured

ಕಾಪು ಪುರಸಭೆ ಚುನಾವಣೆ-ಬಿಜೆಪಿ ಕೋರ್ ಕಮಿಟಿ ನಡೆಗೆ ಬೇಸತ್ತು ಬಿಜೆಪಿ ಕಾರ್ಯಕರ್ತರಿಂದ ಪಕ್ಷೇತರ, ಜೆಡಿಎಸ್ ಪಕ್ಷದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ: vishwanews24

ಕಾಪು ಪುರಸಭೆ ಚುನಾವಣೆ- ಪಕ್ಷೇತರ ಅಭ್ಯರ್ಥಿಗಳ ಪಟ್ಟಿ

ಕಾಪು: ಪುರಸಭೆ ಚುನಾವಣೆಯ ಬಿಜೆಪಿ ೨೦ ವಾರ್ಡಿನ ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಗಳ ಪಟ್ಟಿ ಬೆಳೆಯಳಾರಭಿಸಿದೆ,ಕಳೆದ ಪುರಸಭೆ ಚುನಾವಣೆಯ ಸಮಯದಲ್ಲಿ ಕಾರ್ಯಕರ್ತರಿಗೆ ನೀಡಿದ ಭರವಸೆಯನ್ನು ಹುಸಿ ಮಾಡಿ ಕೆಲವು ವಾರ್ಡಿನಲ್ಲಿ ಹಳೆ ಮುಖಗಳಿಗೆ ಮಣೆ ಹಾಕಿದ ಹಿನ್ನಲೆಯಲ್ಲಿ ಭಾಜಪದದಲ್ಲಿ ಗುರುತಿಸಿಕೊಂಡಿದ್ದ ನಿಷ್ಠಾವಂತ ಕಾರ್ಯಕರ್ತರು ಬೇಸತ್ತು ಪಕ್ಷೇತರ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  ಉಮೇಶ್ ಕರ್ಕೆರಾ ಜೆಡಿಎಸ್‌

ವಾರ್ಡ್ ಸಂಖ್ಯೆ 18 ರಲ್ಲಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ,ಬಿಲ್ಲವ ಸಮಾಜದ ಮುಂದಾಳತ್ವ ನಾಯಕ ಎಂಬ ಹೆಗ್ಗಳಿಕೆಯ ಉಮೇಶ್ ಕರ್ಕೆರಾ ಇವರು ಜೆಡಿಎಸ್‌ನಲ್ಲಿ ಸ್ಪರ್ದಿಸಲು ಮುಂದಾದೆ, ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಮಾತ್ರವಲ್ಲಿ ಬಿಜೆಪಿ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಸಮಯದಲ್ಲಿ ಬಿಜೆಪಿ ಪಕ್ಷಕ್ಕಾಗಿ ದುಡಿದಿರುವ ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08 ಬೀಡುಬದಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08       ಬೀಡುಬದಿ

ಮತ್ತು ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ ಸ್ಪರ್ದಿಸಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ
Vishwa News 24

Recent Posts

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

4 minutes ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

12 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

26 minutes ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

4 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

4 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

4 hours ago