Featured

ಕಾಪು ಪುರಸಭೆ ಚುನಾವಣೆ-ಬಿಜೆಪಿ ಕೋರ್ ಕಮಿಟಿ ನಡೆಗೆ ಬೇಸತ್ತು ಬಿಜೆಪಿ ಕಾರ್ಯಕರ್ತರಿಂದ ಪಕ್ಷೇತರ, ಜೆಡಿಎಸ್ ಪಕ್ಷದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ: vishwanews24

ಕಾಪು ಪುರಸಭೆ ಚುನಾವಣೆ- ಪಕ್ಷೇತರ ಅಭ್ಯರ್ಥಿಗಳ ಪಟ್ಟಿ

ಕಾಪು: ಪುರಸಭೆ ಚುನಾವಣೆಯ ಬಿಜೆಪಿ ೨೦ ವಾರ್ಡಿನ ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಗಳ ಪಟ್ಟಿ ಬೆಳೆಯಳಾರಭಿಸಿದೆ,ಕಳೆದ ಪುರಸಭೆ ಚುನಾವಣೆಯ ಸಮಯದಲ್ಲಿ ಕಾರ್ಯಕರ್ತರಿಗೆ ನೀಡಿದ ಭರವಸೆಯನ್ನು ಹುಸಿ ಮಾಡಿ ಕೆಲವು ವಾರ್ಡಿನಲ್ಲಿ ಹಳೆ ಮುಖಗಳಿಗೆ ಮಣೆ ಹಾಕಿದ ಹಿನ್ನಲೆಯಲ್ಲಿ ಭಾಜಪದದಲ್ಲಿ ಗುರುತಿಸಿಕೊಂಡಿದ್ದ ನಿಷ್ಠಾವಂತ ಕಾರ್ಯಕರ್ತರು ಬೇಸತ್ತು ಪಕ್ಷೇತರ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  ಉಮೇಶ್ ಕರ್ಕೆರಾ ಜೆಡಿಎಸ್‌

ವಾರ್ಡ್ ಸಂಖ್ಯೆ 18 ರಲ್ಲಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ,ಬಿಲ್ಲವ ಸಮಾಜದ ಮುಂದಾಳತ್ವ ನಾಯಕ ಎಂಬ ಹೆಗ್ಗಳಿಕೆಯ ಉಮೇಶ್ ಕರ್ಕೆರಾ ಇವರು ಜೆಡಿಎಸ್‌ನಲ್ಲಿ ಸ್ಪರ್ದಿಸಲು ಮುಂದಾದೆ, ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಮಾತ್ರವಲ್ಲಿ ಬಿಜೆಪಿ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಸಮಯದಲ್ಲಿ ಬಿಜೆಪಿ ಪಕ್ಷಕ್ಕಾಗಿ ದುಡಿದಿರುವ ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08 ಬೀಡುಬದಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08       ಬೀಡುಬದಿ

ಮತ್ತು ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ ಸ್ಪರ್ದಿಸಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ
Vishwa News 24

Recent Posts

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

4 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago