Featured

ಕಾಪು ಪುರಸಭೆ ಚುನಾವಣೆ-ಬಿಜೆಪಿ ಕೋರ್ ಕಮಿಟಿ ನಡೆಗೆ ಬೇಸತ್ತು ಬಿಜೆಪಿ ಕಾರ್ಯಕರ್ತರಿಂದ ಪಕ್ಷೇತರ, ಜೆಡಿಎಸ್ ಪಕ್ಷದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ: vishwanews24

ಕಾಪು ಪುರಸಭೆ ಚುನಾವಣೆ- ಪಕ್ಷೇತರ ಅಭ್ಯರ್ಥಿಗಳ ಪಟ್ಟಿ

ಕಾಪು: ಪುರಸಭೆ ಚುನಾವಣೆಯ ಬಿಜೆಪಿ ೨೦ ವಾರ್ಡಿನ ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಗಳ ಪಟ್ಟಿ ಬೆಳೆಯಳಾರಭಿಸಿದೆ,ಕಳೆದ ಪುರಸಭೆ ಚುನಾವಣೆಯ ಸಮಯದಲ್ಲಿ ಕಾರ್ಯಕರ್ತರಿಗೆ ನೀಡಿದ ಭರವಸೆಯನ್ನು ಹುಸಿ ಮಾಡಿ ಕೆಲವು ವಾರ್ಡಿನಲ್ಲಿ ಹಳೆ ಮುಖಗಳಿಗೆ ಮಣೆ ಹಾಕಿದ ಹಿನ್ನಲೆಯಲ್ಲಿ ಭಾಜಪದದಲ್ಲಿ ಗುರುತಿಸಿಕೊಂಡಿದ್ದ ನಿಷ್ಠಾವಂತ ಕಾರ್ಯಕರ್ತರು ಬೇಸತ್ತು ಪಕ್ಷೇತರ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  ಉಮೇಶ್ ಕರ್ಕೆರಾ ಜೆಡಿಎಸ್‌

ವಾರ್ಡ್ ಸಂಖ್ಯೆ 18 ರಲ್ಲಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ,ಬಿಲ್ಲವ ಸಮಾಜದ ಮುಂದಾಳತ್ವ ನಾಯಕ ಎಂಬ ಹೆಗ್ಗಳಿಕೆಯ ಉಮೇಶ್ ಕರ್ಕೆರಾ ಇವರು ಜೆಡಿಎಸ್‌ನಲ್ಲಿ ಸ್ಪರ್ದಿಸಲು ಮುಂದಾದೆ, ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಮಾತ್ರವಲ್ಲಿ ಬಿಜೆಪಿ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಸಮಯದಲ್ಲಿ ಬಿಜೆಪಿ ಪಕ್ಷಕ್ಕಾಗಿ ದುಡಿದಿರುವ ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08 ಬೀಡುಬದಿಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಮುನ್ನ ಯಾನೆ ಶಿವಾನಂದ ಪೂಜಾರಿ ವಾರ್ಡ್ ಸಂಖ್ಯೆ 08       ಬೀಡುಬದಿ

ಮತ್ತು ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ ಸ್ಪರ್ದಿಸಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ವಾರ್ಡ್ 07 ಭಾರತ್ ನಗರದಲ್ಲಿ ಆಶೀಷ್ ದೇವಾಡಿಗ
Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

11 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

12 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

13 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

13 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

14 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

14 hours ago