ತಿರುವನಂತಪುರಂ: ಮದರಸಾದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ತನ್ನ ಅಧ್ಯಯನವನ್ನು ಮುಂದುವರಿಸಲು ವಸತಿ ಮದರಸಾರಲ್ಲಿ ವಾಸವಾಗಿದ್ದ ಅಸ್ಮಿಯಾ ಮೋಲ್ ಇತ್ತೀಚೆಗೆ ಹಬ್ಬಕ್ಕೆ ಮನೆಗೆ ಭೇಟಿ ನೀಡಿದಾಗ ಮನೆಯವರ ಬಳಿ ಮದರಸಾದಲ್ಲಿನ ಕಿರುಕುಳದ ಬಗ್ಗೆ ಹೇಳಿದ್ದಳು.
ಇತ್ತೀಚೆಗೆ ಮಧ್ಯರಾತ್ರಿ ಯುವತಿ ತನ್ ತಾಯಿಗೆ ಕರೆ ಮಾಡಿ ಕೂಡಲೇ ಮದರಸಾಕ್ಕೆ ಬನ್ನಿಯೆಂದು ಹೇಳಿದ್ದಾಳೆ. ಮನೆಯವರು ಭೀತಿಯಿಂದ ಮದರಸಾಕ್ಕೆ ತೆರಳಿದ್ದಾರೆ. ಆದರೆ ಮದರಾಸದ ಅಧಿಕಾರಿಗಳು ಅವರನ್ನು ಒಳಗೆ ಹೋಗಲು ಬಿಟ್ಟಿಲ್ಲ. ಕೆಲ ಸಮಯದ ಬಳಿಕ ನಿಮ್ಮ ಮಗಳು ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮನೆಯವರಿಗೆ ಮದರಾಸದ ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮ್ಮ ಮಗಳಿಗೆ ಮದರಾಸದ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…