ತಿರುವನಂತಪುರಂ: ಮದರಸಾದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ತನ್ನ ಅಧ್ಯಯನವನ್ನು ಮುಂದುವರಿಸಲು ವಸತಿ ಮದರಸಾರಲ್ಲಿ ವಾಸವಾಗಿದ್ದ ಅಸ್ಮಿಯಾ ಮೋಲ್ ಇತ್ತೀಚೆಗೆ ಹಬ್ಬಕ್ಕೆ ಮನೆಗೆ ಭೇಟಿ ನೀಡಿದಾಗ ಮನೆಯವರ ಬಳಿ ಮದರಸಾದಲ್ಲಿನ ಕಿರುಕುಳದ ಬಗ್ಗೆ ಹೇಳಿದ್ದಳು.
ಇತ್ತೀಚೆಗೆ ಮಧ್ಯರಾತ್ರಿ ಯುವತಿ ತನ್ ತಾಯಿಗೆ ಕರೆ ಮಾಡಿ ಕೂಡಲೇ ಮದರಸಾಕ್ಕೆ ಬನ್ನಿಯೆಂದು ಹೇಳಿದ್ದಾಳೆ. ಮನೆಯವರು ಭೀತಿಯಿಂದ ಮದರಸಾಕ್ಕೆ ತೆರಳಿದ್ದಾರೆ. ಆದರೆ ಮದರಾಸದ ಅಧಿಕಾರಿಗಳು ಅವರನ್ನು ಒಳಗೆ ಹೋಗಲು ಬಿಟ್ಟಿಲ್ಲ. ಕೆಲ ಸಮಯದ ಬಳಿಕ ನಿಮ್ಮ ಮಗಳು ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮನೆಯವರಿಗೆ ಮದರಾಸದ ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮ್ಮ ಮಗಳಿಗೆ ಮದರಾಸದ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…