ಬೆಂಗಳೂರು : ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ನಿರ್ಮಾಪಕ ಪ್ರಕಾಶ್ ನ ನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಶಬಾಷ್ ಬಡ್ಡಿ ಮಗನೇ ಸಿನಿಮಾದ ನಿರ್ಮಾಪಕ ಪ್ರಕಾಶ್ ಬಂಧನವಾಗಿದೆ..
ಇದೀಗ ವಂಚನೆ ಕೇಸ್ ನಲ್ಲಿ ನಿರ್ಮಾಪಕನ ಬಂಧನವಾಗಿದೆ.
ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬುವವರಿಂದ ಮುಂಗಡವಾಗಿ 10 ಲಕ್ಷ ಹಣ ಪಡೆದಿದ್ದರು. ಕಳೆದ ಡಿಸೆಂಬರ್ ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು. ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…