ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೊಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…