ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೊಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…