KMF’ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಸ್ಯಾಂಡಲ್ ವುಡ್ ನಿರ್ಮಾಪಕ ಪ್ರಕಾಶ್ ಅರೆಸ್ಟ್ – Vishwanews24

Featured, ರಾಜ್ಯ ನ್ಯೂಸ್

KMF’ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಸ್ಯಾಂಡಲ್ ವುಡ್ ನಿರ್ಮಾಪಕ ಪ್ರಕಾಶ್ ಅರೆಸ್ಟ್

ಬೆಂಗಳೂರು : ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ನಿರ್ಮಾಪಕ ಪ್ರಕಾಶ್ ನ ನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಶಬಾಷ್ ಬಡ್ಡಿ ಮಗನೇ ಸಿನಿಮಾದ ನಿರ್ಮಾಪಕ ಪ್ರಕಾಶ್ ಬಂಧನವಾಗಿದೆ..

ಇದೀಗ ವಂಚನೆ ಕೇಸ್ ನಲ್ಲಿ ನಿರ್ಮಾಪಕನ ಬಂಧನವಾಗಿದೆ.

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ – Vishwanews24

ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬುವವರಿಂದ ಮುಂಗಡವಾಗಿ 10 ಲಕ್ಷ ಹಣ ಪಡೆದಿದ್ದರು. ಕಳೆದ ಡಿಸೆಂಬರ್ ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು. ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು:ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಶ್ವಾನಗಳ ಸೇರ್ಪಡೆ – Vishwanews24

Leave a Reply