Featured

KRS ಡ್ಯಾಂ ಸುತ್ತಮುತ್ತ ಗಣಿಗಾರಿಕೆ ಸಂಪೂರ್ಣ ಬಂದ್ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಡ್ಯ : ಗಣಿಗಾರಿಕೆಯ ವಿರುದ್ಧ ಸಮರ ಸಾರಿರುವ ಮಂಡ್ಯ ಜಿಲ್ಲಾಢಳಿತ, ಬೇಬಿ ಬೆಟ್ಟ ಸೇರಿದಂತೆ ಕೆ ಆರ್ ಎಸ್ ಸುತ್ತಾಮುತ್ತಾ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡ್ಯಾಂ ಸುರಕ್ಷತಾ ದೃಷ್ಟಿಯಿಂದ ಆಗಸ್ಟ್ 28ರಿಂದ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಬೇಬಿ ಬೆಟ್ಟ ಸೇರಿದಂತೆ KRS ಸುತ್ತಮುತ್ತ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗಿದೆ.

ಹೀಗಾಗಿ KRS ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಅನಿರ್ಧಿಷ್ಟಾವಧಿಗೆ ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದೆ. ಈ ಮೂಲಕ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ, ದೊಡ್ಡಭೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್, KRS ಡ್ಯಾಮ್ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಶಬ್ದ ಕೇಳಿಬಂದಿತ್ತು. ಈ ಶಬ್ದಕ್ಕೆ ಗಣಿಗಾರಿಕೆ ಕಲ್ಲು ಗಣಿಗಾರಿಕೆ ಕಾರಣ ಇರಬಹುದು ಎಂದ ಹಿರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ತಹಸೀಲ್ದಾರ್ ಅಭಿಪ್ರಾಯಿಸಿದ್ದಾರೆ ಎಂದು ಹೇಳಿದರು.

 

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

47 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

57 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago