Featured

KSRTC ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಗಂಡಸರಿಗೆ ಮೀಸಲು – Vishwanews24

KSRTC ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಗಂಡಸರಿಗೆ ಮೀಸಲು

ಬೆಂಗಳೂರು : ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ ಹಾಕಿರುವುದು ನೋಡಿದ್ದೇವೆ. ಇನ್ನು ಮುಂದೆ ಪುರುಷರಿಗೆ ಆಸನ ಮೀಸಲು ಎಂಬ ಫಲ ಬರಲಿದೆ

ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ನೀಡುವ ಶಕ್ತಿ ಯೋಜನೆ ಜಾರಿಯಾಗಿದೆ. ಜೂನ್‌ 11 ರಿಂದ ಅನುಷ್ಠಾನವಾಗುತ್ತಿದೆ. ಆ ಯೋಜನೆಯಲ್ಲಿ ಒಂದು ಕಂಡಿಷನ್‌ ಹಾಕಿದ್ದು, ಬಸ್‌ಗಳಲ್ಲಿ ಶೇ.50 ರಷ್ಟು ಆಸನ ಪುರುಷರಿಗೆ ಮೀಸಲು ಎಂದು ತಿಳಿಸಲಾಗಿದೆ. ಹೀಗಾಗಿಯೇ ಎಲ್ಲಾ ಬಸ್‌ಗಳಲ್ಲಿಯೂ ಅರ್ಧದಷ್ಟು ಆಸನಗಳಲ್ಲಿ ಪುರುಷರಿಗೆ ಮೀಸಲು ಎಂಬ ಫಲಕ ಬರಲಿದೆ.

ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಲಭ್ಯವಿರುವ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್‌ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಸಾರಿಗೆ ಸಂಸ್ಥೆಗಳ ಆದಾಯಕ್ಕೆ ಮತ್ತಷ್ಟು ಕತ್ತರಿ ಬೀಳಲಿದೆ. ಹೀಗಾಗಿ, ಪುರುಷರಿಗೆ ಬಸ್‌ನಲ್ಲಿ ಆಸನಗಳನ್ನು ಮೀಸಲಿಡಲಾಗುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago