ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ.
ಬಸ್ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.
ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…