ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ.
ಬಸ್ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.
ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…